ಬ್ರೇಕಿಂಗ್ ನ್ಯೂಸ್
01-04-24 02:09 pm Mangalore Correspondent ಕರಾವಳಿ
ಮಂಗಳೂರು, ಎ.1: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯನ್ನೇ ತಡೆದು ಇಫ್ತಾರ್ ಕೂಟ ಆಯೋಜಿಸಿದ ಬಗ್ಗೆ ತೀವ್ರ ಆಕ್ಷೇಪ ಕೇಳಿಬರುತ್ತಿದ್ದಂತೆ ಚುನಾವಣಾ ಅಧಿಕಾರಿಗಳು ಇಫ್ತಾರ್ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮೊನ್ನೆ ಶುಕ್ರವಾರ ಸಂಜೆ ಮುಡಿಪುವಿನ ಆಟೋ ಚಾಲಕರ ಸಂಘ, ರಾಜಕನ್ಮಾರ್ ಸಂಘಟನೆ ವತಿಯಿಂದ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದುಗಳು ಸೇರಿ ಎಲ್ಲ ಸಮುದಾಯದವರು ಪಾಲ್ಗೊಂಡಿದ್ದರು. ರಸ್ತೆಯನ್ನು ಬಂದ್ ಮಾಡಿ ರಂಜಾನ್ ಹಿನ್ನೆಲೆಯಲ್ಲಿ ಇಫ್ತಾರ್ ಮಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಜಾಲತಾಣದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಸ್ತೆ ಮಧ್ಯೆ ಸಹ ಭೋಜನ ಮಾಡಿದ್ದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯವರು ಸಹಾಯಕ ಚುನಾವಣಾ ಅಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರಿಗೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ಇಫ್ತಾರ್ ಆಯೋಜಿಸಿದ್ದ ಆಟೋ ಚಾಲಕರ ಸಂಘದ ಅಧ್ಯಕ್ಷ ಅಬುಬಕ್ಕರ್ ಅವರಿಗೆ ಸಹಾಯಕ ಕಮಿಷನರ್ ನೋಟಿಸ್ ನೀಡಿದ್ದು ಅನುಮತಿ ಇಲ್ಲದೆ ರಸ್ತೆಯನ್ನು ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಗಂಭೀರ ಪರಿಗಣಿಸಲಾಗಿದೆ. ರಸ್ತೆ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ವಿಚಾರದಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ಶೋಕಾಸ್ ನೋಟಿಸ್ ಮಾಡಿದ್ದಾರೆ.
Iftar party organisers get notice from election commission for organising party at mudipu in Mangalore.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm