ಬ್ರೇಕಿಂಗ್ ನ್ಯೂಸ್
01-04-24 11:00 pm Udupi Correspondent ಕರಾವಳಿ
ಉಡುಪಿ, ಎ.1: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭೆ ಚುನಾವಣೆ ನಡುವಲ್ಲೇ ಎಐಸಿಸಿ ಈ ನಿರ್ಧಾರ ಪ್ರಕಟಿಸಿದೆ. ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿದಿದ್ದು ಅವರದೇ ಊರಿನವರು ಮತ್ತು ಸಂಬಂಧಿಕರೂ ಆದ ಕಿಶನ್ ಹೆಗ್ಡೆ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ ಹುದ್ದೆಗೆ ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಯೇ ಗೆದ್ದುಕೊಂಡಿದ್ದು ಬಿಜೆಪಿ ಪಾಲಿಗೆ ಇಡೀ ಜಿಲ್ಲೆ ಭದ್ರಕೋಟೆಯಂತಿದೆ. ಕಳೆದ ಎರಡು ಅವಧಿಯಲ್ಲಿ ಕಾಂಗ್ರೆಸ್ ಶಾಸಕರೇ ಗೆಲ್ಲದೇ ಇರುವುದರಿಂದ ಪಕ್ಷದಲ್ಲಿ ಕಾರ್ಯಕರ್ತರ ಬಲವೇ ಕುಗ್ಗಿದೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಪಕ್ಷದ ಸಾರಥ್ಯ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪಕ್ಷ ಆಡಳಿತದಲ್ಲಿ ಇರುವುದರಿಂದ ಕಾಂಗ್ರೆಸನ್ನು ಮತ್ತೆ ಅಧಿಕಾರದತ್ತ ಸಾಗಿಸಲು ಅವಕಾಶವೂ ಆಗಲಿದೆ.
Kishan Hegde Kolkebailu has been appointed as the new president of Udupi district Congress by the AICC general secretary K C Venugopal. The appointment was official declared on Monday, April 1.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm