ಬ್ರೇಕಿಂಗ್ ನ್ಯೂಸ್
03-04-24 06:02 pm Bangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಹಿಂದುತ್ವದ ಭದ್ರಕೋಟೆ ಎಂಬ ಪ್ರಶ್ನೆಗೆ, ಹಿಂದೆ ರಾಜರು ಕಟ್ಟಿದ ಕೋಟೆಗಳೇ ಉಳಿದಿಲ್ಲ. ಪುಡಿಯಾಗಿ ಹೋಗಿವೆ. ಮಹಾರಾಷ್ಟ್ರದಲ್ಲಿ ಸಾವರ್ಕರ್ ಕಟ್ಟಿದ ಹಿಂದುತ್ವದ ಕೋಟೆಯೂ ಉಳಿದಿಲ್ಲ. ಇದೆಲ್ಲ ಯಾವ ಲೆಕ್ಕ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಅವರಲ್ಲಿ ಮಾಧ್ಯಮದವರು ಪ್ರಶ್ನೆ ಇಟ್ಟಾಗ, ಹಿಂದೆ ಸಾವರ್ಕರ್ ಮಹಾರಾಷ್ಟ್ರದಲ್ಲಿ ಹಿಂದುತ್ವದ ಕೋಟೆ ಅಂತ ಮಾಡಿದ್ದರು. ಆ ಕೋಟೆಯೇ ಉಳಿದುಕೊಂಡಿಲ್ಲ. ಇವರು ಹಣ ಕೊಟ್ಟು ಕೋಟೆಗಳನ್ನು ಖರೀದಿಸಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರಣಾಂತರಗಳಿಂದ ಬಿಜೆಪಿ ಗೆದ್ದಿದೆ. ಅದಕ್ಕೆ ಹಿಂದುತ್ವದ ಕೋಟೆ ಕಾರಣವಲ್ಲ. ಇದ್ಯಾವುದೇ ಕೋಟೆಗಳೂ ಉಳಿಯೋದಿಲ್ಲ ಎಂದು ಹೇಳಿದರು.
ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ದಾರೆಂದು ಅಮಿತ್ ಷಾ ಟೀಕಿಸಿದ್ದನ್ನು ಕೇಳಿದಾಗ, ಹಿಂದೆ ಇಂದಿರಾ ಗಾಂಧಿ ಕಾಲದಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ವಿಭಜನೆಯಾಗಿತ್ತು. ಅದು ಬಿಟ್ಟರೆ ಯಾರೋ ಹೇಳಿಕೆ ನೀಡಿದರೆ ದೇಶ ವಿಭಜನೆ ಆಗುತ್ತಾ.. ಹಿಂದೆ ಸಿಕ್ಕಿಂ ಸ್ವತಂತ್ರ ದೇಶವಾಗಿದ್ದುದನ್ನು ನಮ್ಮ ದೇಶದಲ್ಲಿ ರಾಜ್ಯವಾಗಿಸಿ ಜೋಡಿಸಿದ್ದು ಇಂದಿರಾ ಗಾಂಧಿ. ಈಗಲೂ ಆಡಳಿತದಲ್ಲಿರುವ ಸರಕಾರಕ್ಕೆ ದೇಶವನ್ನು ಉಳಿಸುವ ಜವಾಬ್ದಾರಿ ಇರುತ್ತದೆ.
ಮೋದಿಯವರು ಈಗ ಕಛ್ ದೀವು ದ್ವೀಪವನ್ನು ಬಿಟ್ಟು ಕೊಡುವುದಾಗಿ ಹೇಳಿದ್ದಾರೆ. ಇವರ ಆರೆಸ್ಸೆಸ್, ಬಿಜೆಪಿಯವರು ಹೇಳಿದಂತೆ ಚೀನಾ ಎರಡು ಸಾವಿರ ಚದರ ಕಿಲೋ ಮೀಟರ್ ಜಾಗವನ್ನು ಅತಿಕ್ರಮಿಸಿದೆ. ಈ ವಿಚಾರ ನಾವು ಹೇಳಿದ್ದಲ್ಲ. ಅವರದೇ ಸದಸ್ಯರು ಹೇಳಿದ್ದಾರೆ. ಆ ಭೂಮಿಯನ್ನು ಯಾವಾಗ ಮರಳಿ ಕಿತ್ತುಕೊಳ್ಳುತ್ತಾರೆಂದು ಹೇಳಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ.
B K Hariprasad slams about Hindutva in Mangalore, says we have destroyed Savarkar, Mangalore Hindutva is nothing before us he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm