ಬ್ರೇಕಿಂಗ್ ನ್ಯೂಸ್
04-04-24 05:02 pm Mangalore Correspondent ಕರಾವಳಿ
ಪುತ್ತೂರು, ಎ.4: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 2-3 ತಿಂಗಳಿನಿಂದ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಿ ಗಡೀಪಾರು ಮಾಡುವ ಕಾರ್ಯಕ್ಕೆ ಕೈಹಾಕಿದೆ. ಇಂಥ ಕೆಲಸವನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ. ಈ ರೀತಿ ಧರ್ಮ ರಕ್ಷಣೆ ಜತೆ ಗೋಹತ್ಯೆ, ಲವ್ ಜಿಹಾದಿ ಮಟ್ಟ ಹಾಕುವ ಕೆಲಸವನ್ನಷ್ಟೇ ನಮ್ಮ ಕಾರ್ಯಕರ್ತರು ಮಾಡುತ್ತಿದ್ದು, ಬೇರೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಹಾಗಂತ ಗಡಿಪಾರು ಆದೇಶ ಮಾಡುವುದಾದರೆ ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ. ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ ಎಂದು ಸವಾಲೆಸೆದರು.
ಈ ರೀತಿಯ ಪ್ರಕ್ರಿಯೆಗಳಿಂದ ಸರಕಾರ ಮತ್ತು ಪೊಲೀಸ್ ಇಲಾಖೆ ಹಿಂದೂ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಇದು ಖಂಡನೀಯ. ಇದೀಗ ನಮ್ಮ ಸಂಘಟನೆಯ ಭರತ್ ಕುಮ್ಡೇಲು ಅವರಿಗೆ ಗಡಿಪಾರು ಆದೇಶ, ಜಯಪ್ರಕಾಶ್ ಹಾಗೂ ಜಯರಾಮ ಎಂಬವರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ದಾಖಲು ಮಾಡಿದ್ದು ಸರಕಾರಿ ವ್ಯವಸ್ಥೆಯೇ ಗೂಂಡಾಗಿರಿ ಮಾಡುತ್ತಿದೆ. ಇದನ್ನು ಕಾನೂನಾತ್ಮಕವಾಗಿ ಹೋರಾಡುವ ಶಕ್ತಿ ನಮ್ಮ ಸಂಘಟನೆಗಿದೆ ಎಂದು ತಿಳಿಸಿದರು.
Bajrang Dal leader Muralikrishna Hasantadka slams police department over exile notice to Hindu activist speaking at Puttur. He said we can give a book to police of criminal's whom exile notice should be given he added.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am