ಬ್ರೇಕಿಂಗ್ ನ್ಯೂಸ್
04-04-24 05:02 pm Mangalore Correspondent ಕರಾವಳಿ
ಪುತ್ತೂರು, ಎ.4: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 2-3 ತಿಂಗಳಿನಿಂದ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಿ ಗಡೀಪಾರು ಮಾಡುವ ಕಾರ್ಯಕ್ಕೆ ಕೈಹಾಕಿದೆ. ಇಂಥ ಕೆಲಸವನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ. ಈ ರೀತಿ ಧರ್ಮ ರಕ್ಷಣೆ ಜತೆ ಗೋಹತ್ಯೆ, ಲವ್ ಜಿಹಾದಿ ಮಟ್ಟ ಹಾಕುವ ಕೆಲಸವನ್ನಷ್ಟೇ ನಮ್ಮ ಕಾರ್ಯಕರ್ತರು ಮಾಡುತ್ತಿದ್ದು, ಬೇರೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಹಾಗಂತ ಗಡಿಪಾರು ಆದೇಶ ಮಾಡುವುದಾದರೆ ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ. ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ ಎಂದು ಸವಾಲೆಸೆದರು.
ಈ ರೀತಿಯ ಪ್ರಕ್ರಿಯೆಗಳಿಂದ ಸರಕಾರ ಮತ್ತು ಪೊಲೀಸ್ ಇಲಾಖೆ ಹಿಂದೂ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಇದು ಖಂಡನೀಯ. ಇದೀಗ ನಮ್ಮ ಸಂಘಟನೆಯ ಭರತ್ ಕುಮ್ಡೇಲು ಅವರಿಗೆ ಗಡಿಪಾರು ಆದೇಶ, ಜಯಪ್ರಕಾಶ್ ಹಾಗೂ ಜಯರಾಮ ಎಂಬವರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ದಾಖಲು ಮಾಡಿದ್ದು ಸರಕಾರಿ ವ್ಯವಸ್ಥೆಯೇ ಗೂಂಡಾಗಿರಿ ಮಾಡುತ್ತಿದೆ. ಇದನ್ನು ಕಾನೂನಾತ್ಮಕವಾಗಿ ಹೋರಾಡುವ ಶಕ್ತಿ ನಮ್ಮ ಸಂಘಟನೆಗಿದೆ ಎಂದು ತಿಳಿಸಿದರು.
Bajrang Dal leader Muralikrishna Hasantadka slams police department over exile notice to Hindu activist speaking at Puttur. He said we can give a book to police of criminal's whom exile notice should be given he added.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm