ಬ್ರೇಕಿಂಗ್ ನ್ಯೂಸ್
04-04-24 05:02 pm Mangalore Correspondent ಕರಾವಳಿ
ಪುತ್ತೂರು, ಎ.4: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 2-3 ತಿಂಗಳಿನಿಂದ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಿ ಗಡೀಪಾರು ಮಾಡುವ ಕಾರ್ಯಕ್ಕೆ ಕೈಹಾಕಿದೆ. ಇಂಥ ಕೆಲಸವನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ. ಈ ರೀತಿ ಧರ್ಮ ರಕ್ಷಣೆ ಜತೆ ಗೋಹತ್ಯೆ, ಲವ್ ಜಿಹಾದಿ ಮಟ್ಟ ಹಾಕುವ ಕೆಲಸವನ್ನಷ್ಟೇ ನಮ್ಮ ಕಾರ್ಯಕರ್ತರು ಮಾಡುತ್ತಿದ್ದು, ಬೇರೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಹಾಗಂತ ಗಡಿಪಾರು ಆದೇಶ ಮಾಡುವುದಾದರೆ ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ. ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ ಎಂದು ಸವಾಲೆಸೆದರು.
ಈ ರೀತಿಯ ಪ್ರಕ್ರಿಯೆಗಳಿಂದ ಸರಕಾರ ಮತ್ತು ಪೊಲೀಸ್ ಇಲಾಖೆ ಹಿಂದೂ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಇದು ಖಂಡನೀಯ. ಇದೀಗ ನಮ್ಮ ಸಂಘಟನೆಯ ಭರತ್ ಕುಮ್ಡೇಲು ಅವರಿಗೆ ಗಡಿಪಾರು ಆದೇಶ, ಜಯಪ್ರಕಾಶ್ ಹಾಗೂ ಜಯರಾಮ ಎಂಬವರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ದಾಖಲು ಮಾಡಿದ್ದು ಸರಕಾರಿ ವ್ಯವಸ್ಥೆಯೇ ಗೂಂಡಾಗಿರಿ ಮಾಡುತ್ತಿದೆ. ಇದನ್ನು ಕಾನೂನಾತ್ಮಕವಾಗಿ ಹೋರಾಡುವ ಶಕ್ತಿ ನಮ್ಮ ಸಂಘಟನೆಗಿದೆ ಎಂದು ತಿಳಿಸಿದರು.
Bajrang Dal leader Muralikrishna Hasantadka slams police department over exile notice to Hindu activist speaking at Puttur. He said we can give a book to police of criminal's whom exile notice should be given he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm