ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm