ಬ್ರೇಕಿಂಗ್ ನ್ಯೂಸ್
04-04-24 10:07 pm Mangalore Correspondent ಕರಾವಳಿ
ಪಡುಬಿದ್ರಿ, ಏ.04: ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಗುರುವಾರ ಅಪರಾಹ್ನ ಪಡುಬಿದ್ರಿಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ಈಗ ವೈರಲ್ ಆಗ್ತಿದೆ.
ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಟೈಮಿಂಗ್ ಕುರಿತಾಗಿ ನಡೆದಿದ್ದ ವಾಗ್ವಾದ ಮುಂದುವರಿದು ಪಡುಬಿದ್ರಿ ತಲುಪಿದ ಸರ್ವಿಸ್ ಬಸ್ ಎಂಎಂಎಸ್ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ತನ್ನ ಮಾಲಕರಿಗೆ ಕರೆ ಮಾಡಿ, ಬಳಿಕ ಬಸ್ಸನ್ನೇ ಹೆದ್ದಾರಿಗಡ್ಡವಾಗಿ ನಿಲ್ಲಿಸಿ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದಿದ್ದಾನೆ. ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರುಗಳು ದಾಖಲಾಗಿವೆ.
ಸುಮಾರು 5 ನಿಮಿಷಗಳ ಕಾಲ ನಡೆದಿದ್ದ ಈ ಪ್ರಹಸನದಲ್ಲಿ ಪಡುಬಿದ್ರಿ ಪೊಲೀಸರ ಮಧ್ಯಪ್ರವೇಶದವರೆಗೂ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಹೆದ್ದಾರಿ ವಾಹನ ಸಂಚಾರಕ್ಕೆ ತೊಡಕಾಗಿತ್ತು.
Udupi Padubidre Driver parks bus middle of the road over fight with bus timings. The video of this has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm