ಬ್ರೇಕಿಂಗ್ ನ್ಯೂಸ್
05-04-24 01:53 pm Mangalore Correspondent ಕರಾವಳಿ
ಮಂಗಳೂರು, ಏ.5 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷಾ ರಂಜನ್ ಅವರನ್ನು ನೇಮಿಸಿದ್ದು ಅವರು ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣಾ ಸಾಮಾನ್ಯ ವೀಕ್ಷಕರು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರು ಅಥವಾ ಅಹವಾಲು ಇದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ.

ಅವರ ಸಂಪರ್ಕ ವಿವರ ಇಂತಿದೆ: ಅವರ ಮೊಬೈಲ್ ಸಂಖ್ಯೆ- 9482698817. ಸ್ಥಿರ ದೂರವಾಣಿ- 0824-2001594. ಇಮೇಲ್ ವಿಳಾಸ: generalobserverdk17@gmail.com ಆಗಿದ್ದು ಚುನಾವಣಾ ಸಾಮಾನ್ಯ ವೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರುವ ಸಂದರ್ಭದಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆಯ ವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರಾದ ಕು. ಆಕಾಂಕ್ಷಾ ರಂಜನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ಪೊಲೀಸ್ ವೀಕ್ಷಕರಾಗಿ ಬಿನಿತಾ ಠಾಕೂರ್
ಇದೇ ವೇಳೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರಾಗಿ ಶ್ರೀಮತಿ ಬಿನಿತಾ ಠಾಕೂರ್ ಅವರನ್ನು ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿದೆ. ಅವರನ್ನು ಸಾರ್ವಜನಿಕರು ಮೊಬೈಲ್ ಸಂಖ್ಯೆ: 9483651817, ಸ್ಥಿರ ದೂರವಾಣಿ ಸಂಖ್ಯೆ 0824- 2001597.
ಇ-ಮೇಲ್: policeobserverdk17@gmail.com ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dakshina Kannada Akanksha Ranjan appointed as Election Observer, Binita Thakur as Police Observer in Mangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm