ಬ್ರೇಕಿಂಗ್ ನ್ಯೂಸ್
30-11-20 11:27 am Mangalore Correspondent ಕರಾವಳಿ
ಬೆಳ್ತಂಗಡಿ, ನ.30 : ಪಿಕಪ್ ಟೆಂಪೋ ವಾಹನದ ಧಾವಂತಕ್ಕೆ ಬೈಕ್ ಸವಾರರಿಬ್ಬರು ಬಲಿಯಾದ ಘಟನೆ ಇಲ್ಲಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಸಮೀಪ ನಡೆದಿದೆ.
ಉಪ್ಪಿನಂಗಡಿಯಿಂದ ಕಲ್ಲೇರಿಗೆ ಬೈಕಲ್ಲಿ ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಪಿಕಪ್ ವಾಹನ ಬೈಕ್ ಗೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉರುವಾಲು ಗ್ರಾಮದ ಕೃಷ್ಣಪ್ರಸಾದ್ ಶೆಟ್ಟಿ ಹಾಗು ಜಯಾನಂದ ಗೌಡ ಎಂದು ಗುರುತಿಸಲಾಗಿದೆ.
ಅಪಘಾತವೆಸಗಿದ ಪಿಕಪ್ ಪರಾರಿಯಾಗಿದ್ದು, ಪೊಲೀಸರು ಬಳಿಕ ಅದರ ಚಾಲಕ ಹರೀಶ್ ನನ್ನು ಬಂಧಿಸಿದ್ದಾರೆ.
In an accident which happened at Hunasekatte on Kallery-Kuppetty Road, Belthanady two persons riding a two-wheeler were killed. The accident happened at around 9 pm on Sunday, November 29.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am