ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm