ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm