ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm