ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am