ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am