ಬ್ರೇಕಿಂಗ್ ನ್ಯೂಸ್
09-04-24 06:08 pm Udupi Correspondent ಕರಾವಳಿ
ಕುಂದಾಪುರ, ಏ 09: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಕೆಎಸ್ಆರ್ಟಿಸಿ ಡಿಪೋ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಸಂಭವಿಸಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿ ಪಾಂಡಿಚೇರಿಗೆ ಮರಳುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು.
ಢಿಕ್ಕಿಯ ರಭಸಕ್ಕೆ ಕಬ್ಬಿಣದ ಗ್ರಿಲ್ಗಳಿಗೂ ಹಾನಿಯಾಗಿದ್ದು, ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವಘಡ ನಡೆದ ವೇಳೆ ಅದೃಷ್ಟವಶಾತ್ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಸಂಚಾರ ಸುಗಮವಾಗಲು ಅನುವು ಮಾಡಿಕೊಟ್ಟರು. ರಕ್ಷಣ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ನೆರವಾದರು.
Udupi Kundapura accident, fortuner car topples, one killed on spot. They came to Pooja at Mookambika temple and were returning back to puducherry. Two are critical and have been admitted to the hospital
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm