ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm