ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm