ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm