ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm