ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm