ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm