ಬ್ರೇಕಿಂಗ್ ನ್ಯೂಸ್
10-04-24 08:56 pm Mangalore Correspondent ಕರಾವಳಿ
ಉಳ್ಳಾಲ, ಎ.10: ಯಾವುದೇ ಧರ್ಮದ ಹಬ್ಬಗಳ ಆಚರಣೆಯಿಂದ ನಮ್ಮನ್ನ ನಾವು ತಿದ್ದಿಕೊಳ್ಳುವಂತಾಗಬೇಕು. ಹಬ್ಬಗಳ ಸಂಭ್ರಮವನ್ನ ಸಮಾಜದ ಎಲ್ಲಾ ವರ್ಗದವರು ಅನುಭವಿಸುವಂತಾಗಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ತೊಕ್ಕೊಟ್ಟಿನ "ಹೆಲ್ಫ್ ಇಂಡಿಯಾ ಫೌಂಡೇಷನ್" ವತಿಯಿಂದ ಉಳ್ಳಾಲ ತಾಲೂಕಿನ ಸೋಮೇಶ್ವರದ ಪಶ್ಚಿಮ್ ರಿಹ್ಯಾಬ್ ಸೆಂಟರಿನಲ್ಲಿ ಬುಧವಾರ ನಡೆದ ಈದ್ ಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮನುಷ್ಯನಾಗಿ ಹುಟ್ಟಿದ ಪ್ರತಿಯೊಬ್ಬರೂ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿರುವವರೇ ಆಗಿದ್ದಾರೆ. ಈ ಪುನಶ್ಚೇತನ ಕೇಂದ್ರಕ್ಕೆ ಯಾವುದೋ ಚಿಂತೆ, ಸಮಸ್ಯೆಯಿಂದ ಬಂದಿರೋ ನೀವೆಲ್ಲರೂ ಶೀಘ್ರ ಗುಣಮುಖರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೊಂದಿಗೆ ಬೆರೆತು ಬಾಳುವಂತಾಗಬೇಕು. ನಿಮ್ಮೊಂದಿಗೆ ಈದ್ ಹಬ್ಬದ ಸಂಭ್ರಮ ಹಂಚಲು ಅವಕಾಶ ಮಾಡಿಕೊಟ್ಟ ಹೆಲ್ಫ್ ಇಂಡಿಯಾ ಫೌಂಡೇಷನ್ ಕಾರ್ಯ ಶ್ಲಾಘನೀಯ ಎಂದರು.



ಈದ್ ಹಬ್ಬದ ಪ್ರಯುಕ್ತ ಆಶ್ರಮವಾಸಿಗಳೆಲ್ಲರಿಗೂ ಬಿರಿಯಾನಿ ಊಟವನ್ನು ಖಾದರ್ ಹಂಚಿದರು. ನಮ್ಮ ಟಿ.ವಿ ವಾಹಿನಿಯ ನಿರ್ದೇಶಕರಾದ ಡಾ.ಶಿವಶರಣ್ ಶೆಟ್ಟಿ, ಉದ್ಯಮಿ ಬಶೀರ್, ಡಾ.ಜಮಾಲ್, ಉಳ್ಳಾಲ ನಗರಸಭಾ ಸದಸ್ಯ ಅಝೀಝ್, ಪಶ್ಚಿಮ್ ರಿಹ್ಯಾಬ್ ಸೆಂಟರ್ ನ ವ್ಯವಸ್ಥಾಪಕರಾದ ರೋಹಿತ್ ಸಾಂಕ್ಟಸ್, ಹೆಲ್ಫ್ ಇಂಡಿಯಾ ಫೌಂಡೇಷನ್ ಸ್ಥಾಪಕರಾದ ರಾಝಿಕ್ ಉಳ್ಳಾಲ್, ಪ್ರಮುಖರಾದ ಝಾಕಿರ್ ಇಕ್ಲಾಸ್ ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಯು.ಟಿ ಖಾದರ್ ಅವರು ದಕ್ಷಿಣದ ಅಜ್ಮೀರ್ ಖ್ಯಾತಿಯ ಉಳ್ಳಾಲ ದರ್ಗಾಕ್ಕೆ ತೆರಳಿ ಈದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉಳ್ಳಾಲ ದರ್ಗಾ ಅಧ್ಯಕ್ಷರಾದ ಹಾಜಿ ಬಿ.ಜಿ.ಹನೀಫ್, ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ ಅವರು ಖಾದರ್ ಅವರನ್ನ ಸ್ವಾಗತಿಸಿದರು.
Speaker mla UT Khader celebrates eid at orphanage centre at Thokottu in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm