ಬ್ರೇಕಿಂಗ್ ನ್ಯೂಸ್
10-04-24 09:28 pm Mangalore Correspondent ಕರಾವಳಿ
ಮಂಗಳೂರು, ಏ.10: ಇದೇ ಎ.26ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುವಂತೆ ಚುನಾವಣಾ ಆಯೋಗ ನೀಡಿರುವ ಸಲಹೆಯಂತೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಮತದಾನ ಜಾಗೃತಿ ಕುರಿತು ಆಯೋಜಿಸಿದ್ದ ಪಾರಾಸೈಲಿಂಗ್, ಜಟ್ ಸ್ಕೀ ರೈಡ್, ಪಾರಾಸೈಲಿಂಗ್ ಡೀಪಿಂಗ್ ಬೋಟ್ ರೈಡ್, ಬನಾನಾ ರೈಡ್ ಅನ್ನು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ತಂಡದ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಕಡಲ ಕಿನಾರೆಯಲ್ಲಿ ಮತದಾನದ ಫಲಕ ಹಿಡಿದು ಜಾಗೃತಿ ಮೂಡಿಸಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಸಹ ಇದ್ದರು.


ರಜೆ ನಿಮಿತ್ತ ಬೀಚ್ ನಲ್ಲಿ ಸೇರಿದ್ದ 1000 ಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಅಳವಡಿಸಲಾಗಿತ್ತು, ನನ್ನ ಮತ ನನ್ನ ಹೆಮ್ಮೆ , ಚುನಾವಣಾ ಪರ್ವ ದೇಶದ ಗರ್ವ ಸ್ಲೋಗನ್ ಗಳನ್ನು ಕೂಗಲಾಯಿತು. ಜಿಲ್ಲೆಯ ಬುದ್ಧಿವಂತ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬರಬೇಕು ಎನ್ನುವ ಉದ್ದೇಶದಿಂದ ಭಿನ್ನ ರೀತೀಯಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಭಿನ್ನ ಭಿನ್ನ ಆಲೋಚನೆಗಳ ಮೂಲಕ ಮತದಾನದ ಅರಿವು ಮೂಡಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ಡಾ. ಆನಂದ ಕೆ. ಅವರು ತಿಳಿಸಿದರು.
Election campaign at panambur beach in Mangalore, SP Dakshina Kannada Rishyanth Makes boat ride along with Mangalore City corporation commissioner.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm