ಬ್ರೇಕಿಂಗ್ ನ್ಯೂಸ್
11-04-24 02:35 pm Udupi Correspondent ಕರಾವಳಿ
ಉಡುಪಿ, ಎ.11: ಲೇಡಿ ಕಂಡಕ್ಟರ್ ಒಬ್ಬರು ಇನ್ನೊಂದು ಬಸ್ಸಿನ ಮೇಲೇರಿ ಅದರ ಕಂಡಕ್ಟರ್ ಮೇಲೆ ಹಲ್ಲೆಗೈದು ದಾದಾಗಿರಿ ನಡೆಸಿದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಕಂಡಕ್ಟರ್ ಮೇಲೆ ಏರಿ ಹೋಗಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದು ತೀವ್ರ ವಾಗ್ವಾದ ನಡೆಸಿದ್ದಾರೆ.



ಕೆಲ ಹೊತ್ತು ಲೇಡಿ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು ಬಳಿಕ ಮಹಿಳೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಬಸ್ಸಿನಲ್ಲಿದ್ದ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.
Conductors of two buses plying between Kundapur and Mangaluru engaged in a verbal altercation, with the female conductor of one bus showing her sandals to the male conductor of the other.Rekha, the conductor of Bharati bus, confronted Raghavendra, the conductor of Durgaprasad bus, as both buses were parked at Santhekatte.Udupi Bus timing issue fight erupts between bus conductors, video goes viral
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm