ಬ್ರೇಕಿಂಗ್ ನ್ಯೂಸ್
11-04-24 02:35 pm Udupi Correspondent ಕರಾವಳಿ
ಉಡುಪಿ, ಎ.11: ಲೇಡಿ ಕಂಡಕ್ಟರ್ ಒಬ್ಬರು ಇನ್ನೊಂದು ಬಸ್ಸಿನ ಮೇಲೇರಿ ಅದರ ಕಂಡಕ್ಟರ್ ಮೇಲೆ ಹಲ್ಲೆಗೈದು ದಾದಾಗಿರಿ ನಡೆಸಿದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಕಂಡಕ್ಟರ್ ಮೇಲೆ ಏರಿ ಹೋಗಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದು ತೀವ್ರ ವಾಗ್ವಾದ ನಡೆಸಿದ್ದಾರೆ.



ಕೆಲ ಹೊತ್ತು ಲೇಡಿ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು ಬಳಿಕ ಮಹಿಳೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಬಸ್ಸಿನಲ್ಲಿದ್ದ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.
Conductors of two buses plying between Kundapur and Mangaluru engaged in a verbal altercation, with the female conductor of one bus showing her sandals to the male conductor of the other.Rekha, the conductor of Bharati bus, confronted Raghavendra, the conductor of Durgaprasad bus, as both buses were parked at Santhekatte.Udupi Bus timing issue fight erupts between bus conductors, video goes viral
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm