ಬ್ರೇಕಿಂಗ್ ನ್ಯೂಸ್
11-04-24 02:35 pm Udupi Correspondent ಕರಾವಳಿ
ಉಡುಪಿ, ಎ.11: ಲೇಡಿ ಕಂಡಕ್ಟರ್ ಒಬ್ಬರು ಇನ್ನೊಂದು ಬಸ್ಸಿನ ಮೇಲೇರಿ ಅದರ ಕಂಡಕ್ಟರ್ ಮೇಲೆ ಹಲ್ಲೆಗೈದು ದಾದಾಗಿರಿ ನಡೆಸಿದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆಗುತ್ತಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಕಂಡಕ್ಟರ್ ಮೇಲೆ ಏರಿ ಹೋಗಿದ್ದಾರೆ. ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದು ತೀವ್ರ ವಾಗ್ವಾದ ನಡೆಸಿದ್ದಾರೆ.



ಕೆಲ ಹೊತ್ತು ಲೇಡಿ ಕಂಡಕ್ಟರ್ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು ಬಳಿಕ ಮಹಿಳೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಬಸ್ಸಿನಲ್ಲಿದ್ದ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.
Conductors of two buses plying between Kundapur and Mangaluru engaged in a verbal altercation, with the female conductor of one bus showing her sandals to the male conductor of the other.Rekha, the conductor of Bharati bus, confronted Raghavendra, the conductor of Durgaprasad bus, as both buses were parked at Santhekatte.Udupi Bus timing issue fight erupts between bus conductors, video goes viral
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm