ಬ್ರೇಕಿಂಗ್ ನ್ಯೂಸ್
11-04-24 09:44 pm HK NEWS ಕರಾವಳಿ
Photo credits : Vijay Karnataka
ಕಾರವಾರ, ಎ.11: ಬಿಜೆಪಿಯವರು ನಮ್ಮ ಬೆಂಬಲಿಗರು, ಕಾರ್ಯಕರ್ತರನ್ನ ನಡೆಸಿಕೊಂಡ ರೀತಿಗೆ ಬೇಸರವಾಗಿದೆ. ಇದೇ ಬೇಸರದಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಹೇಳಿದ್ದಾರೆ.
ಬನವಾಸಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ವಿವೇಕ್ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಅದಕ್ಕೂ ಮೊದಲೇ ಪುತ್ರ ವಿವೇಕ ಹೆಬ್ಬಾರ್ ಕೈ ಪಕ್ಷ ಸೇರಿದ್ದಾರೆ. ಬನವಾಸಿಯ ಟಿಎಂಎಸ್ ಎದುರಿನ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕ್ ಹೆಬ್ಬಾರ್ ಪಕ್ಷ ಸೇರ್ಪಡೆಯಾಗಿದ್ದಾರೆ.
ನಾವು ಮೂಲತಃ ಕಾಂಗ್ರೆಸ್ ಕುಟುಂಬದವರು. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜೀವನ ಸಾಗಿಸುತ್ತಿದ್ದವರಾದ್ದರಿಂದ ನಮ್ಮ ಮನೆಗೆ ವಾಪಸ್ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನ ಸದೃಢಗೊಳಿಸುತ್ತೇವೆ. ಲೋಕಸಭಾ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ರನ್ನ ಅತೀ ಹೆಚ್ಚು ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ವಿವೇಕ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಐವಾನ್ ಡಿಸೋಜ ಸೇರಿದಂತೆ ಜಿಲ್ಲೆಯ ನಾಯಕರು ಇದ್ದರು.
BJP MLA Arabail Shivaram Hebbar's son Vivek Hebbar on Thursday joined the Congress party along with his supporters at Banavasi in Uttara Kannada district. After quitting the BJP, Vivek Hebbar joined the party in the presence of state Congress Vice President and former MLC Ivan D'Souza and other local party leaders.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm