ಬ್ರೇಕಿಂಗ್ ನ್ಯೂಸ್
11-04-24 09:48 pm Mangaluru Correspondent ಕರಾವಳಿ
ಮಂಗಳೂರು, ಎ.11: ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬಿಜೆಪಿ ಪಕ್ಷ ಹಾಗೂ ಅಭ್ಯರ್ಥಿಯ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಾಗಿದ್ದಾರೆ. ಇದರಿಂದಾಗಿ ಅವರಿಗೆ ಸೋಲಿನ ಮುನ್ಸೂಚನೆ ಸಿಕ್ಕಂತಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆಯುವ ಮೂಲಕ ನಿರಂತರವಾಗಿ ಅಪಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಡಗಿದ್ದಾರೆ. ಈ ರೀತಿಯ ಅಪಪ್ರಚಾರದಲ್ಲಿ ತೊಡಗಿರುವ ನಕಲಿ ಖಾತೆಗಳ ಮೇಲೆ ನಿಗಾ ವಹಿಸಿ ಕ್ರಮ ಜರುಗಿಸುವಂತೆ ಆಗ್ರಹಿಸಿ ಸೈಬರ್ ಕ್ರೈಮ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರಿನ ರೋಡ್ ಶೋ ಬಗ್ಗೆ ಯುವಕರು ಎದುರು ನೋಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲ್ಲುವುದು ನಿಶ್ಚಿತ, ಗೆಲುವಿನ ಅಂತರ ಹೆಚ್ಚಿಸುವ ಬಗ್ಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರಳು ದುಡಿಯುತ್ತಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
BJP Yuvamorcha President Nandan Mallya slams Congress in Mangalore and says they have already been defeated in the coming Lok Sabha elections.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm