ಬ್ರೇಕಿಂಗ್ ನ್ಯೂಸ್
30-11-20 07:16 pm Mangaluru Correspondent ಕರಾವಳಿ
ಮಂಗಳೂರು, ನ.30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. ಹಾಗಾಗಿ (ಡಿ.1) ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಮಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಪರಿಸರದ ಜನರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿ ಉಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಮನಪಾ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಲೀಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ ಪ್ರಭಾ ಉಪಸ್ಥಿತರಿದ್ದರು.
Two-wheeler movement allowed in Car Street, Mangalore from Dec 1 and all kinds of vehicular movement will be allowed within a week said MLA Vedavyasa Kamath.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am