ಬ್ರೇಕಿಂಗ್ ನ್ಯೂಸ್
30-11-20 07:16 pm Mangaluru Correspondent ಕರಾವಳಿ
ಮಂಗಳೂರು, ನ.30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. ಹಾಗಾಗಿ (ಡಿ.1) ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಮಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಪರಿಸರದ ಜನರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿ ಉಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಮನಪಾ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಲೀಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ ಪ್ರಭಾ ಉಪಸ್ಥಿತರಿದ್ದರು.
Two-wheeler movement allowed in Car Street, Mangalore from Dec 1 and all kinds of vehicular movement will be allowed within a week said MLA Vedavyasa Kamath.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm