ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am