ಬ್ರೇಕಿಂಗ್ ನ್ಯೂಸ್
13-04-24 05:47 pm Mangaluru Correspondent ಕರಾವಳಿ
ಮಂಗಳೂರು, ಎ.13: ಮಂಗಳೂರಿನಲ್ಲಿ ಮೋದಿ ರೋಡ್ ಶೋ ಸಮಯ ಬದಲಾಗಿದ್ದು, ರಾತ್ರಿ 7.45ರ ವೇಳೆಗೆ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಲೇಡಿಹಿಲ್ ನಲ್ಲಿರುವ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮೋದಿ ಮಾಲಾರ್ಪಣೆಗೈದು ರೋಡ್ ಶೋ ನಡೆಸಲಿದ್ದಾರೆ.
ಹೀಗಾಗಿ ಕಾರ್ಯಕರ್ತರು, ಅಭಿಮಾನಿಗಳು ಸಂಜೆ 7.15ರ ಒಳಗಡೆ ಲೇಡಿಹಿಲ್ ನಿಂದ ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಬಂದು ಸೇರಬೇಕು ಎಂದು ಚುನಾವಣಾ ಪ್ರಚಾರ ಸಮಿತಿ ಸಂಚಾಲಕ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ. ಮೋದಿ ದೆಹಲಿಯಿಂದ ಹೊರಡುವಾಗಲೇ ವಿಳಂಬ ಆಗಲಿದ್ದು, ಮಧ್ಯಾಹ್ನ ಮೈಸೂರಿನ ಕಾರ್ಯಕ್ರಮ ಮುಗಿಸಿ ಸಂಜೆಯ ವೇಳೆಗೆ ಮಂಗಳೂರಿಗೆ ಬರಲಿದ್ದಾರೆ.
ಮರುದಿನ ಕೇರಳದ ಕೊಚ್ಚಿಯಲ್ಲಿ ಮೋದಿ ಕಾರ್ಯಕ್ರಮ ಏರ್ಪಾಟಾಗಿದ್ದು, ಅದಕ್ಕಾಗಿ ಮಂಗಳೂರಿನಿಂದ ಭಾನುವಾರ ರಾತ್ರಿಯೇ ಮೋದಿ ನಿರ್ಗಮಿಸಲಿದ್ದಾರೆ. ಮಂಗಳೂರಿನ ಕಾರ್ಯಕ್ರಮ ಬೇಗ ಮುಗಿದರೆ ಶೆಡ್ಯೂಲ್ ಖಾಲಿಯಾಗುತ್ತೆ ಎಂದು ದೆಹಲಿಯಿಂದಲೇ ಕಾರ್ಯಕ್ರಮವನ್ನು ತಡವಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ನಾರಾಯಣ ಗುರು ವೃತ್ತದಿಂದ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಎಸ್ ಪಿಜಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನದಿಂದಲೇ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧವಾಗಲಿದೆ.
BJP principal secretary and MLA, V Sunil Kumar, announced a slight delay in the commencement of prime minister Modi's Mega Roadshow. Addressing the media on Saturday, April 13, MLA V Sunil Kumar stated, "There have been some changes in the timing of Prime Minister Narendra Modi's Roadshow. Originally scheduled to begin at 5 pm., it will now start at 7:30 pm."
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm