ಬ್ರೇಕಿಂಗ್ ನ್ಯೂಸ್
13-04-24 05:47 pm Mangaluru Correspondent ಕರಾವಳಿ
ಮಂಗಳೂರು, ಎ.13: ಮಂಗಳೂರಿನಲ್ಲಿ ಮೋದಿ ರೋಡ್ ಶೋ ಸಮಯ ಬದಲಾಗಿದ್ದು, ರಾತ್ರಿ 7.45ರ ವೇಳೆಗೆ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಲೇಡಿಹಿಲ್ ನಲ್ಲಿರುವ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮೋದಿ ಮಾಲಾರ್ಪಣೆಗೈದು ರೋಡ್ ಶೋ ನಡೆಸಲಿದ್ದಾರೆ.
ಹೀಗಾಗಿ ಕಾರ್ಯಕರ್ತರು, ಅಭಿಮಾನಿಗಳು ಸಂಜೆ 7.15ರ ಒಳಗಡೆ ಲೇಡಿಹಿಲ್ ನಿಂದ ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಬಂದು ಸೇರಬೇಕು ಎಂದು ಚುನಾವಣಾ ಪ್ರಚಾರ ಸಮಿತಿ ಸಂಚಾಲಕ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ. ಮೋದಿ ದೆಹಲಿಯಿಂದ ಹೊರಡುವಾಗಲೇ ವಿಳಂಬ ಆಗಲಿದ್ದು, ಮಧ್ಯಾಹ್ನ ಮೈಸೂರಿನ ಕಾರ್ಯಕ್ರಮ ಮುಗಿಸಿ ಸಂಜೆಯ ವೇಳೆಗೆ ಮಂಗಳೂರಿಗೆ ಬರಲಿದ್ದಾರೆ.
ಮರುದಿನ ಕೇರಳದ ಕೊಚ್ಚಿಯಲ್ಲಿ ಮೋದಿ ಕಾರ್ಯಕ್ರಮ ಏರ್ಪಾಟಾಗಿದ್ದು, ಅದಕ್ಕಾಗಿ ಮಂಗಳೂರಿನಿಂದ ಭಾನುವಾರ ರಾತ್ರಿಯೇ ಮೋದಿ ನಿರ್ಗಮಿಸಲಿದ್ದಾರೆ. ಮಂಗಳೂರಿನ ಕಾರ್ಯಕ್ರಮ ಬೇಗ ಮುಗಿದರೆ ಶೆಡ್ಯೂಲ್ ಖಾಲಿಯಾಗುತ್ತೆ ಎಂದು ದೆಹಲಿಯಿಂದಲೇ ಕಾರ್ಯಕ್ರಮವನ್ನು ತಡವಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ನಾರಾಯಣ ಗುರು ವೃತ್ತದಿಂದ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಎಸ್ ಪಿಜಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನದಿಂದಲೇ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧವಾಗಲಿದೆ.
BJP principal secretary and MLA, V Sunil Kumar, announced a slight delay in the commencement of prime minister Modi's Mega Roadshow. Addressing the media on Saturday, April 13, MLA V Sunil Kumar stated, "There have been some changes in the timing of Prime Minister Narendra Modi's Roadshow. Originally scheduled to begin at 5 pm., it will now start at 7:30 pm."
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm