ಬ್ರೇಕಿಂಗ್ ನ್ಯೂಸ್
13-04-24 05:47 pm Mangaluru Correspondent ಕರಾವಳಿ
ಮಂಗಳೂರು, ಎ.13: ಮಂಗಳೂರಿನಲ್ಲಿ ಮೋದಿ ರೋಡ್ ಶೋ ಸಮಯ ಬದಲಾಗಿದ್ದು, ರಾತ್ರಿ 7.45ರ ವೇಳೆಗೆ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಲೇಡಿಹಿಲ್ ನಲ್ಲಿರುವ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮೋದಿ ಮಾಲಾರ್ಪಣೆಗೈದು ರೋಡ್ ಶೋ ನಡೆಸಲಿದ್ದಾರೆ.
ಹೀಗಾಗಿ ಕಾರ್ಯಕರ್ತರು, ಅಭಿಮಾನಿಗಳು ಸಂಜೆ 7.15ರ ಒಳಗಡೆ ಲೇಡಿಹಿಲ್ ನಿಂದ ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಬಂದು ಸೇರಬೇಕು ಎಂದು ಚುನಾವಣಾ ಪ್ರಚಾರ ಸಮಿತಿ ಸಂಚಾಲಕ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ. ಮೋದಿ ದೆಹಲಿಯಿಂದ ಹೊರಡುವಾಗಲೇ ವಿಳಂಬ ಆಗಲಿದ್ದು, ಮಧ್ಯಾಹ್ನ ಮೈಸೂರಿನ ಕಾರ್ಯಕ್ರಮ ಮುಗಿಸಿ ಸಂಜೆಯ ವೇಳೆಗೆ ಮಂಗಳೂರಿಗೆ ಬರಲಿದ್ದಾರೆ.
ಮರುದಿನ ಕೇರಳದ ಕೊಚ್ಚಿಯಲ್ಲಿ ಮೋದಿ ಕಾರ್ಯಕ್ರಮ ಏರ್ಪಾಟಾಗಿದ್ದು, ಅದಕ್ಕಾಗಿ ಮಂಗಳೂರಿನಿಂದ ಭಾನುವಾರ ರಾತ್ರಿಯೇ ಮೋದಿ ನಿರ್ಗಮಿಸಲಿದ್ದಾರೆ. ಮಂಗಳೂರಿನ ಕಾರ್ಯಕ್ರಮ ಬೇಗ ಮುಗಿದರೆ ಶೆಡ್ಯೂಲ್ ಖಾಲಿಯಾಗುತ್ತೆ ಎಂದು ದೆಹಲಿಯಿಂದಲೇ ಕಾರ್ಯಕ್ರಮವನ್ನು ತಡವಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ನಾರಾಯಣ ಗುರು ವೃತ್ತದಿಂದ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಎಸ್ ಪಿಜಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನದಿಂದಲೇ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧವಾಗಲಿದೆ.
BJP principal secretary and MLA, V Sunil Kumar, announced a slight delay in the commencement of prime minister Modi's Mega Roadshow. Addressing the media on Saturday, April 13, MLA V Sunil Kumar stated, "There have been some changes in the timing of Prime Minister Narendra Modi's Roadshow. Originally scheduled to begin at 5 pm., it will now start at 7:30 pm."
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm