ಬ್ರೇಕಿಂಗ್ ನ್ಯೂಸ್
15-04-24 10:43 pm Mangalore Correspondent ಕರಾವಳಿ
ಮಂಗಳೂರು, ಎ.15: ಪ್ರವಾಸಿ ತಾಣಗಳ ಟೂರಿಸ್ಟ್ ಕಾರಣಕ್ಕೆ ಕರಾವಳಿಯಲ್ಲಿ ಪ್ರಸಿದ್ಧಿ ಪಡೆದಿರುವ ನಿರ್ಮಲಾ ಟ್ರಾವೆಲ್ಸ್ ಸಂಸ್ಥೆಯ ಸಂಸ್ಥಾಪಕಿ ನಿರ್ಮಲಾ ಕಾಮತ್ (65) ಅಲ್ಪಕಾಲದ ಅಸೌಖ್ಯದ ಬಳಿಕ ನಿಧನ ಹೊಂದಿದ್ದಾರೆ.
1971ರಲ್ಲಿ ಚೋಲ್ಪಾಡಿ ಉಪೇಂದ್ರ ಕಾಮತ್ ಮತ್ತು ಅವರ ಪತ್ನಿ ನಿರ್ಮಲಾ ಕಾಮತ್ ಅವರು ಟೂರಿಸ್ಟ್ ಸೇವೆಗೆಂದೇ ನಿರ್ಮಲಾ ಟ್ರಾವೆಲ್ಸ್ ಉದ್ಯಮವನ್ನು ಸ್ಥಾಪಿಸಿದ್ದರು. ಮಂಗಳೂರಿನಲ್ಲಿ ಸ್ಥಾಪಿಸಲ್ಪಟ್ಟ ಈ ಉದ್ಯಮ ದೇಶ- ವಿದೇಶದಲ್ಲಿ ಸೇವೆ ನೀಡುವಷ್ಟರ ಮಟ್ಟಿಗೆ ಬೆಳೆದಿದ್ದಲ್ಲದೆ, ಪ್ರವಾಸೋದ್ಯಮದಲ್ಲಿ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರದ ಮಾನ್ಯತೆ ಪಡೆದಿದೆ. 20ಕ್ಕೂ ಹೆಚ್ಚು ಲಕ್ಸುರಿ ಬಸ್ ಗಳನ್ನು ಹೊಂದಿದ್ದಲ್ಲದೆ, ದೇಶಾದ್ಯಂತ ಪ್ರವಾಸಿ ತಾಣಗಳಿಗೆ ರೈಲು, ವಿಮಾನದಲ್ಲಿ ತಮ್ಮದೇ ಏಜಂಟರನ್ನು ಇಟ್ಟುಕೊಂಡು ಪ್ರವಾಸ ಏರ್ಪಡಿಸುವುದರಲ್ಲಿ ನಿರ್ಮಲಾ ಟ್ರಾವೆಲ್ಸ್ ಪ್ರಸಿದ್ಧಿ ಪಡೆದಿದೆ.
ನಿರ್ಮಲಾ ಕಾಮತ್ ಅವರ ಮಗಳು ವಾಟಿಕಾ ಕಾಮತ್ ವಾಟಿಕಾ ಟ್ರಾವೆಲ್ಸ್ ಹೆಸರಲ್ಲಿ ಮತ್ತೊಂದು ಟೂರಿಸ್ಟ್ ಉದ್ಯಮ ನಡೆಸುತ್ತಿದ್ದಾರೆ. ಸದ್ಯಕ್ಕೆ ದೇಶಾದ್ಯಂತ ನಿರ್ಮಲಾ ಸಂಸ್ಥೆಯ ಬುಕ್ಕಿಂಗ್ ಸೆಂಟರ್ ಗಳಿದ್ದು, ದೇಶದ ವಿಖ್ಯಾತ ಟೂರಿಸ್ಟ್ ಸಂಸ್ಥೆಗಳಲ್ಲಿ ಒಂದಾಗಿ ನಿರ್ಮಲಾ ಟ್ರಾವೆಲ್ಸ್ ಬೆಳೆದಿದೆ.
Mangalore Nirmala Travels owner Nirmala Kamath dies at 65. Nirmala Travels was founded in 1971 by the travel enthusiast couple, Mr. Cholpady Upendra Kamath and Mrs. C. Nirmala Kamath. Nirmala Kamath, the founder of Nirmala Travels, passed away on April 15 at her residence in Kottara in the city. She was 65. She is survived by her husband C. Upendra Kamath, daughter Vatika Pai and their extended family.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm