ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.





ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm