ಬ್ರೇಕಿಂಗ್ ನ್ಯೂಸ್
18-04-24 08:33 pm Mangalore Correspondent ಕರಾವಳಿ
ಮಂಗಳೂರು, ಏ.18: ಪಣಂಬೂರು ಬಂದರಿಗೆ ಎಂ.ಎಸ್. ಸೆವೆನ್ಸ್ ನ್ಯಾವಿಗೇಟರ್ ಐಷಾರಾಮಿ ಪ್ರವಾಸಿಗರ ಹಡಗು ಆಗಮಿಸಿದೆ. ಹಡಗಿನ ಪ್ರವಾಸಿಗರಿಗಾಗಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ದ.ಕ. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನ ಆಯೋಜಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರೂ ಆಗಿರುವ ಡಾ. ಆನಂದ್ ಮಾತನಾಡಿ, ಪ್ರಜಾಪ್ರಭುತ್ವದ ಭದ್ರ ಬುನಾದಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಅರ್ಹ ಮತದಾರರೆಲ್ಲರೂ ಮತದಾನದ ಮಹತ್ವ ಅರಿತು ತಪ್ಪದೇ ಹಕ್ಕು ಚಲಾಯಿಸಬೇಕೆಂದರು.




ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಡಳಿತ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ಮತದಾನದ
ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಿ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ ಎಂದರು.
ಬಂದರು ಮಂಡಳಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರಿಗೆ ಮತದಾನದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿ ಮತದಾನದ ಪ್ರತಿಜ್ಞೆ ಭೋಧಿಸಿದರು. ಈ ಸಂದರ್ಭದಲ್ಲಿ ಬಂದರು ಮಂಡಳಿಯ ಹಿರಿಯ ಅಧಿಕಾರಿಗಳು, ಟ್ರಾಫಿಕ್ ಮ್ಯಾನೇಜರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Election awareness campaign held at NMPT as M S Seven Navigator cruise ship arrives in Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm