ಬ್ರೇಕಿಂಗ್ ನ್ಯೂಸ್
18-04-24 08:33 pm Mangalore Correspondent ಕರಾವಳಿ
ಮಂಗಳೂರು, ಏ.18: ಪಣಂಬೂರು ಬಂದರಿಗೆ ಎಂ.ಎಸ್. ಸೆವೆನ್ಸ್ ನ್ಯಾವಿಗೇಟರ್ ಐಷಾರಾಮಿ ಪ್ರವಾಸಿಗರ ಹಡಗು ಆಗಮಿಸಿದೆ. ಹಡಗಿನ ಪ್ರವಾಸಿಗರಿಗಾಗಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ದ.ಕ. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನ ಆಯೋಜಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರೂ ಆಗಿರುವ ಡಾ. ಆನಂದ್ ಮಾತನಾಡಿ, ಪ್ರಜಾಪ್ರಭುತ್ವದ ಭದ್ರ ಬುನಾದಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಅರ್ಹ ಮತದಾರರೆಲ್ಲರೂ ಮತದಾನದ ಮಹತ್ವ ಅರಿತು ತಪ್ಪದೇ ಹಕ್ಕು ಚಲಾಯಿಸಬೇಕೆಂದರು.




ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಡಳಿತ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ಮತದಾನದ
ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಿ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ ಎಂದರು.
ಬಂದರು ಮಂಡಳಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರಿಗೆ ಮತದಾನದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿ ಮತದಾನದ ಪ್ರತಿಜ್ಞೆ ಭೋಧಿಸಿದರು. ಈ ಸಂದರ್ಭದಲ್ಲಿ ಬಂದರು ಮಂಡಳಿಯ ಹಿರಿಯ ಅಧಿಕಾರಿಗಳು, ಟ್ರಾಫಿಕ್ ಮ್ಯಾನೇಜರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Election awareness campaign held at NMPT as M S Seven Navigator cruise ship arrives in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm