ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm