ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm