ಬ್ರೇಕಿಂಗ್ ನ್ಯೂಸ್
21-04-24 02:16 pm Mangalore Correspondent ಕರಾವಳಿ
ಮಂಗಳೂರು, ಎ.21: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಸಲಿದ್ದಾರೆ.
ಎಪ್ರಿಲ್ 23ರಂದು ಬೆಳಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಭೆ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್ ಶೋ ಆಯೋಜಿಸಲಾಗಿದೆ. ಅದೇ ದಿನ ಸಂಜೆ 5.30ಕ್ಕೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ. ಚುನಾವಣೆಗೆ ಎರಡು ದಿನ ಇರುವಾಗ ಅಣ್ಣಾಮಲೈ ಪ್ರಚಾರ ಕಾರ್ಯ ನಡೆಸಲಿದ್ದು ಅಂತಿಮ ಹಂತದ ಮತಯಾಚನೆ ಮಾಡಲಿದ್ದಾರೆ.
Former Karnataka IPS officer and Tamil Nadu BJP state president Annamalai will hold roadshows in support of BJP candidate Brijesh Chowta at various places in Dakshina Kannada district on April 23.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm