ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.
ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm