ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.



ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm