ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.



ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm