ಬ್ರೇಕಿಂಗ್ ನ್ಯೂಸ್
21-04-24 10:40 pm Mangalore Correspondent ಕರಾವಳಿ
ಮಂಗಳೂರು, ಎ.21: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಾರಿ ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಕೈಬಿಟ್ಟ ಪಠ್ಯದಿಂದಲೇ ಪ್ರಶ್ನೆಗಳು ಬಂದಿರುವುದು ಅತ್ಯಂತ ಗಂಭೀರವಾದ ವಿಚಾರವಾಗಿದೆ. ಇಲ್ಲಿ ಕೇವಲ ಒಂದು ವಿಷಯಗಳಲ್ಲಿ ತಪ್ಪಾಗಿರುವುದಲ್ಲ. ಎಲ್ಲಾ ನಾಲ್ಕು ಪರೀಕ್ಷೆಗಳ ವಿಷಯಗಳಲ್ಲಿ ಪಠ್ಯದಿಂದ ಹೊರತಾದ ಪ್ರಶ್ನೆಗಳು ಬಂದಿರುವುದನ್ನು ಕಂಡಾಗ ಯಾವುದೋ ದುರುದ್ದೇಶದಿಂದ ಕೂಡಿದ ಗಂಭೀರವಾದ ಕಾರಣಗಳು ಅಡಗಿರುವ ಸಾಧ್ಯತೆಗಳು ಇದೆ. ಆದ್ದರಿಂದ ರಾಜ್ಯ ಸರಕಾರವು ತಕ್ಷಣವೇ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ವಿದ್ಯಾರ್ಥಿಗಳು, ಶೈಕ್ಷಣಿಕ ವ್ಯವಸ್ಥೆ ಮತ್ತು ಸಾರ್ವಜನಿಕರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್ ಆರ್ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸಹಜವಾಗಿ ಅನ್ಯಾಯ ಮಾಡಿದಂತಾಗುತ್ತದೆ. ವಿದ್ಯಾರ್ಥಿಗಳು ಅಧ್ಯಯನ ಮಾಡದೇ ಇರುವ ಪಠ್ಯದಿಂದ ಬಂದಿರುವ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅನಿವಾರ್ಯತೆಗೆ ವಿದ್ಯಾರ್ಥಿಗಳನ್ನು ನೂಕುವುದು ಅಸಂಮಂಜಸವಾಗಿದೆ. ಆದುದರಿಂದ ಅಂತಹ ವಿದ್ಯಾರ್ಥಿಗಳಿಗೆ ಪಠ್ಯದಿಂದ ಹೊರತಾದ ಎಲ್ಲಾ ಪ್ರಶ್ನೆಗಳಿಗೆ ಕೃಪಾಂಕವನ್ನು ನೀಡಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
The Karnataka Examinations Authority (KEA) has conducted the CET 2018 this year. It is a very serious matter that the questions have come from the text omitted in the question papers of the examination. There is nothing wrong with just one thing here.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm