ಬ್ರೇಕಿಂಗ್ ನ್ಯೂಸ್
23-04-24 02:18 pm Mangalore Correspondent ಕರಾವಳಿ
ಉಳ್ಳಾಲ, ಎ.23: ಕೊಲ್ಯದ ಮಳಯಾಲ ಕೋಡಿ ದೈವಸ್ಥಾನದ ವಲಸರಿ ಜಾತ್ರೆ ನೋಡಿ ಮಲಗಿದ್ದ ನವ ವಿವಾಹಿತನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.
ಕೊಲ್ಯ ಕನೀರುತೋಟ ನಿವಾಸಿ ಜಿತೇಶ್ (28)ಯಾನೆ ಜೀತು ಸಾವನ್ನಪ್ಪಿದ ಯುವಕ. ಜಿತೇಶ್ ಅವರು ನಿನ್ನೆ ಅತ್ತೆ ಮನೆಯಲ್ಲಿ ಪತ್ನಿಯ ಹುಟ್ಟು ದಿನವನ್ನ ಆಚರಿಸಿದ್ದರು. ರಾತ್ರಿ ಕೊಲ್ಯದ ಮಳಯಾಲ ಕೋಡಿ ದೈವಸ್ಥಾನದ ವಲಸರಿ ಜಾತ್ರೆ ನೋಡಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದ ಜಿತೇಶ್ ಇಂದು ಬೆಳಗ್ಗೆ ಎದ್ದಿಲ್ಲ. ಮನೆಮಂದಿ ಪರಿಶೀಲಿಸಿದಾಗ ಜಿತೇಶ್ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಬೈಕ್ ಶೋರೂಮಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ಪ್ರೇಮಿಸಿ ವಿವಾಹವಾಗಿದ್ದರು. ಮೃತ ಜಿತೇಶ್ ತಂದೆ, ತಾಯಿ, ಪತ್ನಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.
28 year old youth dies of Heart attack at Kolya in Mangalore. The deceased is identified as Jeetesh (28), a local resident. After finishing the birthday celebration of his wife and having dinner as usual, Jeetesh went to bed on Monday night. However, he did not wake up until late on Tuesday. When family members checked, they found Jeetesh in a dead condition.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm