ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
![]()
![]()
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm