ಬ್ರೇಕಿಂಗ್ ನ್ಯೂಸ್
23-04-24 10:55 pm Mangalore Correspondent ಕರಾವಳಿ
ಬಂಟ್ವಾಳ, ಎ.23: ಬಾವಿಯೊಂದಕ್ಕೆ ರಿಂಗ್ ಹಾಕಿದ ಬಳಿದ ಕ್ಲೀನಿಂಗ್ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಆಕ್ಸಿಜನ್ ಸಾಕಾಗದೇ ಸಾವನಪ್ಪಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಅಲಿ(24) ಎಂದು ಗುರುತಿಸಲಾಗಿದೆ. ಇಬ್ರಾಹಿಂ ಅವರು ಕಳೆದ 20 ವರ್ಷಗಳಿಂದ ಬಾವಿಗಳಿಗೆ ರಿಂಗ್ ಹಾಕುವ ಕೆಲಸ ನಿರ್ವಹಿಸುತ್ತಿದ್ದರು. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಮೇಲೆ ಬರದೆ ಇದ್ದಾಗ ಮತ್ತೊಬ್ಬರು ನೋಡಲು ತೆರಳಿದ್ದಾರೆ. ಈ ವೇಳೆ ಇಬ್ಬರಿಗೂ ಉಸಿರಾಡಲು ಆಮ್ಲಜನಕ ಸಿಗದೆ ಸಾವನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮುರಳೀಧರ ಎಂಬವರು ಎರಡು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.
Two workers cleaning well die of suffocation in vitla Mangalore. In an unfortunate incident two brothers who got down into a well have died of suffocation. K M Ibrahim (38), resident of Vitta Padnoor is into contracts of fixing well rings and masonry.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm