ಬ್ರೇಕಿಂಗ್ ನ್ಯೂಸ್
23-04-24 10:55 pm Mangalore Correspondent ಕರಾವಳಿ
ಬಂಟ್ವಾಳ, ಎ.23: ಬಾವಿಯೊಂದಕ್ಕೆ ರಿಂಗ್ ಹಾಕಿದ ಬಳಿದ ಕ್ಲೀನಿಂಗ್ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಆಕ್ಸಿಜನ್ ಸಾಕಾಗದೇ ಸಾವನಪ್ಪಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಅಲಿ(24) ಎಂದು ಗುರುತಿಸಲಾಗಿದೆ. ಇಬ್ರಾಹಿಂ ಅವರು ಕಳೆದ 20 ವರ್ಷಗಳಿಂದ ಬಾವಿಗಳಿಗೆ ರಿಂಗ್ ಹಾಕುವ ಕೆಲಸ ನಿರ್ವಹಿಸುತ್ತಿದ್ದರು. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಮೇಲೆ ಬರದೆ ಇದ್ದಾಗ ಮತ್ತೊಬ್ಬರು ನೋಡಲು ತೆರಳಿದ್ದಾರೆ. ಈ ವೇಳೆ ಇಬ್ಬರಿಗೂ ಉಸಿರಾಡಲು ಆಮ್ಲಜನಕ ಸಿಗದೆ ಸಾವನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮುರಳೀಧರ ಎಂಬವರು ಎರಡು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.
Two workers cleaning well die of suffocation in vitla Mangalore. In an unfortunate incident two brothers who got down into a well have died of suffocation. K M Ibrahim (38), resident of Vitta Padnoor is into contracts of fixing well rings and masonry.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm